ಕಾಂಗ್ರೆಸ್ ಕಚೇರಿಗೆ ವೀಣಾ ಕಾಶಪ್ಪನವರ್ ಬೆಂಬಲಿಗರ ಮುತ್ತಿಗೆ

ಬಾಗಲಕೋಟೆ,ಮಾ.20- ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಪೈಪೋಟಿ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರಬಲ ಆಕಾಂಕ್ಷಿ ವೀಣಾ ಕಾಶಪ್ಪನವರ ಬೆಂಬಲಿಗರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿನವರೆಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಸ್ಪರ್ಧಿಗಳಲ್ಲಿ ಆನಂದ್ ನ್ಯಾಮೇಗೌಡ, ವೀಣಾ ಕಾಶಪ್ಪನವರ್ ಪ್ರಬಲ ಆಕಾಂಕ್ಷಿಯಾಗಿದ್ದರು. ಕಳೆದ ವಾರದಿಂದೀಚೆಗೆ ಸಚಿವ ಶಿವಾನಂದ ಪಾಟೀಲ್‍ರವರ ಪುತ್ರಿ ಸಂಯುಕ್ತ ಪಾಟೀಲ್‍ರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಸಮೀಕ್ಷೆಗಳ ಪ್ರಕಾರ, ಸಂಯುಕ್ತ ಪಾಟೀಲ್ ಗೆಲುವು ಸುಲಭ ಎಂದು ವಿಶ್ಲೇಷಿಸಲಾಗಿದೆ. ಹೀಗಾಗಿ ರಾಜ್ಯ ನಾಯಕರು ಸಚಿವರ ಪುತ್ರಿಗೆ ಮಣೆ … Continue reading ಕಾಂಗ್ರೆಸ್ ಕಚೇರಿಗೆ ವೀಣಾ ಕಾಶಪ್ಪನವರ್ ಬೆಂಬಲಿಗರ ಮುತ್ತಿಗೆ