ಕನ್ನಡದ ಹೆಮ್ಮೆಯ ನಟ, ಪ್ರಚಂಡ ಕುಳ್ಳ ಪಂಚಭೂತಗಳಲ್ಲಿ ಲೀನ

ಬೆಂಗಳೂರು, ಏ.17- ನಿನ್ನೆ ಇಹಲೋಹ ತ್ಯಜಿಸಿದ ಕನ್ನಡ ಚಿತ್ರರಂಗದ ಮೇರು ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಇಂದು ಅಪಾರ ಅಭಿಮಾನಿಗಳ, ಕಲಾವಿದರ ಅಶ್ರು ತರ್ಪಣದ ನಡುವೆ ನಗರದ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಪೊಲೀಸ್ ಗೌರವಗಳೊಂದಿಗೆ ನೆರವೇರಿತು. ದ್ವಾರಕೀಶ್ ಅವರ ಹಿರಿಯ ಪುತ್ರ ಯೋಗೀಶ್ ಅವರು ಅಂತಿಮ ವಿವಿಧಾನ ನೆರವೇರಿಸಿದರು. ಇದಕ್ಕೂ ಮುನ್ನ ಬೆಳಗ್ಗೆ 8.30ರಿಂದ 11.30ರವರೆಗೆ ಟೌನ್‍ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನಂತರ ನಗರದ … Continue reading ಕನ್ನಡದ ಹೆಮ್ಮೆಯ ನಟ, ಪ್ರಚಂಡ ಕುಳ್ಳ ಪಂಚಭೂತಗಳಲ್ಲಿ ಲೀನ