ವಿಧಾನಪರಿಷತ್‌ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ ಸಿದ್ದು ಮೇಲುಗೈ

ಬೆಂಗಳೂರು, ಜೂ.3- ವಿಧಾನಪರಿಷತ್‌ನ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ರಾಜ್ಯದಲ್ಲಿನ ನಾಯಕತ್ವ ಮತ್ತಷ್ಟು ಗಟ್ಟಿಗೊಂಡಂತಾಗಿದೆ. ನಿನ್ನೆ ಸಂಜೆ ಪ್ರಕಟಿಸಲಾದ ಕಾಂಗ್ರೆಸ್‌‍ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಶಿಫಾರಸ್ಸು ಮಾಡಿದ 3 ಮಂದಿಗೆ ಅವಕಾಶ ದೊರೆತಿದೆ. ಉಳಿದ ನಾಲ್ಕು ಸ್ಥಾನಗಳ ಪೈಕಿ ಹೈಕಮಾಂಡ್‌ ಮೂರೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಡಿ.ಕೆ.ಶಿವಕುಮಾರ್‌ರವರು ಸೂಚಿಸಿದ್ದ ಒಬ್ಬರಿಗೆ ಮಣೆ ಹಾಕಲಾಗಿದೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯಮಂತ್ರಿಯವರ ಸುಪುತ್ರ ಯತೀಂದ್ರ ಹಾಗೂ ಶಿವಮೊಗ್ಗದ … Continue reading ವಿಧಾನಪರಿಷತ್‌ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ ಸಿದ್ದು ಮೇಲುಗೈ