ಖಾಸಗಿ ಕಂಪೆನಿಗೆ ತ್ಯಾಜ್ಯ ಗುತ್ತಿಗೆ ನೀಡಿ ಹಣ ಲಪಟಾಯಿಸುವ ಹುನ್ನಾರ ನಡೆದಿದೆ : HDK

ಬೆಂಗಳೂರು,ಜು.13- ಖಾಸಗಿ ಕಂಪನಿಗೆ ಬೃಹತ್ ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ ನೀಡಿ ಹಣ ಲಪಟಾಯಿಸುವ ಹುನ್ನಾರ ನಡೆದಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಿ 30 ವರ್ಷದ ಅವಧಿಗೆ 45 ಸಾವಿರ ಕೋಟಿ ರೂ.ಗೆ ಕಸ ವಿಲೇವಾರಿಯನ್ನು ಖಾಸಗಿ ಕಂಪನಿಗೆ ನೀಡಲು ಉದ್ದೇಶಿಸಲಾಗಿದೆ. ಈ ಮೂಲಕ 10ರಿಂದ 15 ಸಾವಿರ ಕೋಟಿ ರೂ. ಲಪಟಾಯಿಸುವ ಸಂಚು ಅಡಗಿದೆ ಎಂದರು. ಕಪ್ಪು … Continue reading ಖಾಸಗಿ ಕಂಪೆನಿಗೆ ತ್ಯಾಜ್ಯ ಗುತ್ತಿಗೆ ನೀಡಿ ಹಣ ಲಪಟಾಯಿಸುವ ಹುನ್ನಾರ ನಡೆದಿದೆ : HDK