ಭೂಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ತಿರುವನಂತಪುರಂ,ಆ.10- ಶತಮಾನದಲ್ಲೇ ಕಂಡು ಕೇಳರಿಯದ ಭೀಕರ ಭೂಕುಸಿತಕ್ಕೆ ಸಾಕ್ಷಿಯಾಗಿದ್ದ ದೇವರನಾಡು ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಇಂದು ವೈಮಾನಿಕ ಸಮೀಕ್ಷೆ ನಡೆಸಿದರು. ವಯನಾಡಿನಲ್ಲಿ ಭೂಕುಸಿತಕ್ಕೆ ತತ್ತರಿಸಿ ಹೋಗಿದ್ದ ಚುರುಲ್‌ಮಲ, ಮುಂಡಕೈ, ಪುಂಚಿನಿಮಟ್ಟಂ ಸೇರಿದಂತೆ ಮತ್ತಿತರ ಕಡೆ ಕೇರಳದ ರಾಜ್ಯಪಾಲ ಹರೀಫ್‌ ಮೊಹಮದ್‌ ಖಾನ್‌, ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌, ಕೇಂದ್ರ ಸಚಿವ ಸುರೇಶ್‌ ಗೋಪಿ ಸೇರಿದಂತೆ ಮತ್ತಿತರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು. ಬೆಳಗ್ಗೆ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಣ್ಣೂರಿಗೆ … Continue reading ಭೂಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ