ಸರ್ಕಾರದ ಸಾಧನೆ ಮೇಲೆ ಮತಯಾಚನೆ ಮಾಡುತ್ತೇವೆ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಅ.28- ರಾಜ್ಯಸರ್ಕಾರದ ಗ್ಯಾರಂಟಿಗಳು ಸಾಧನೆಯ ಆಧಾರದ ಮೇಲೆ ಉಪಚುನಾವಣೆಯಲ್ಲಿ ಮತಯಾಚನೆ ಮಾಡುತ್ತೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಒಕ್ಕಲಿಗ ಸಮುದಾಯಕ್ಕೂ ತಲುಪುತ್ತಿವೆ ಎಂದು ಚನ್ನಪಟ್ಟಣದಲ್ಲಿ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚನ್ನಪಟ್ಟಣ ಕ್ಷೇತ್ರದಲ್ಲಿ ಒಂದು ವಾರ ಪ್ರಚಾರ ಮಾಡಿದರೆ ನಾವು ಬೇಡ ಎನ್ನಲು ಆಗುತ್ತದೆಯೇ?, ಜೆಡಿಎಸ್ನ ಸವೋಚ್ಛ ನಾಯಕರಾಗಿರುವ ಅವರು ಚುನಾವಣೆಯಲ್ಲಿ ಸೋತಿಲ್ಲವೇ?, ಸೋಲು-ಗೆಲುವಿನ ಬಗ್ಗೆ ಜನತೆ … Continue reading ಸರ್ಕಾರದ ಸಾಧನೆ ಮೇಲೆ ಮತಯಾಚನೆ ಮಾಡುತ್ತೇವೆ : ಸಚಿವ ಚಲುವರಾಯಸ್ವಾಮಿ