ನಾವು ಇವಿಎಂ ದೂರುವುದಿಲ್ಲ : ಸಿ.ಟಿ.ರವಿ

ಬೆಂಗಳೂರು,ಅ.8- ಪ್ರತಿಯೊಬ್ಬರಿಗೂ ಸಂವಿಧಾನಬದ್ಧ ಸಾಮಾಜಿಕ ನ್ಯಾಯ ಕೊಡುವ ಉದ್ದೇಶದಿಂದ ಜಾತಿ ಜನಗಣತಿ ಜಾರಿ ಅವಶ್ಯಕವಾಗಿದೆ ಎಂದು ವಿಧಾನ ಪರಿ ಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ದೃಷ್ಟಿಯಿಂದ ಜಾತಿಗಣತಿ ನಡೆಯಬೇಕು. ದುರ್ಬಲರಿಗೆ ನ್ಯಾಯ ಸಿಗಬೇಕು, ಬಿಜೆಪಿ ನ್ಯಾಯ ಕೊಡುವ ದೃಷ್ಟಿಯಿಂದ ಮೀಸಲಾತಿ ಸಮರ್ಥಿಸಿಕೊಂಡಿದೆ ಎಂದು ತಿಳಿಸಿದರು. ಆದರೆ ಕಾಂಗ್ರೆಸ್ ಒಡೆದಾಳುವ ನೀತಿಯನ್ನು ಪಾಲಿಸುತ್ತಿದೆ. ಕಾಂಗ್ರೆಸ್ ನವರ ಉದ್ದೇಶ ಒಡೆಯುವುದೇ ಆಗಿದೆ. ಇದಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು. ಜಮ್ಮು ಕಾಶ್ಮೀರ … Continue reading ನಾವು ಇವಿಎಂ ದೂರುವುದಿಲ್ಲ : ಸಿ.ಟಿ.ರವಿ