ಪಿಎಸ್‌‍ಐ ಪರಶುರಾಮ್‌ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ : ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ

ಬೆಂಗಳೂರು,ಆ.3– ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಅವರ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಶಾಸಕರ ವಿರುದ್ಧ ದೂರು ಬಂದಿದೆ. ಅದನ್ನು ಪರಿಶೀಲನೆ ನಡೆಸಿ ಕುಟುಂಬದ ಸದಸ್ಯರ ಬೇಡಿಕೆಗ ನುಗುಣವಾಗಿ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ನಾನು ಪಿಎಸ್‌‍ಐರವರ ಪತ್ನಿ ಶ್ವೇತಾ ಹಾಗೂ ಕುಟುಂಬದ ಸದಸ್ಯರ ಜೊತೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದೇನೆ. ಕುಟುಂಬದ ಬೇಡಿಕೆಗನುಗುಣವಾಗಿ ಸರ್ಕಾರ ನಡೆದುಕೊಳ್ಳಲಿದೆ. ಅವರು ಕೇಳುವಂತಹ ತನಿಖೆಗೆ ಗೃಹಸಚಿವರು … Continue reading ಪಿಎಸ್‌‍ಐ ಪರಶುರಾಮ್‌ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ : ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ