ಬೆಂಗಳೂರಿಗರು ಉಪಕಾರ ಸ್ಮರಿಸಲ್ಲ, ನೀರಿನ ದರ ಏರಿಕೆ ಮಾಡೇ ತೀರುತ್ತೇವೆ : ಡಿಕೆಶಿ

ಬೆಂಗಳೂರು,ಆ.22- ಯಾರು, ಎಷ್ಟೇ ಟೀಕೆ ಮಾಡಲಿ, ನಾನಂತೂ ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸುವುದು ಶತಸಿದ್ಧ ಎಂದು ಬೆಂಗಳೂರು ನಗರಾ ಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿ ಮಾತನಾಡಿದ ಅವರು, ವಿರೋಧಪಕ್ಷಗಳಾಗಲೀ, ಮಾಧ್ಯಮದವರಾಗಲೀ ಯಾರೇ ಟೀಕೆ ಮಾಡಿದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಚರ್ಚೆ ಮಾಡಲಿ, ಧರಣಿ ಮಾಡಲಿ, ಪ್ರತಿಭಟನೆ ಮಾಡಲಿ, ಯಾವುದಕ್ಕೂ … Continue reading ಬೆಂಗಳೂರಿಗರು ಉಪಕಾರ ಸ್ಮರಿಸಲ್ಲ, ನೀರಿನ ದರ ಏರಿಕೆ ಮಾಡೇ ತೀರುತ್ತೇವೆ : ಡಿಕೆಶಿ