ಸಿಎಂ ಆಗುವುದಾದರೆ ಸತೀಶ್ ಜಾರಕಿಹೊಳಿಯವರನ್ನು ಬೆಂಬಲಿಸುತ್ತೇವೆ : ಬಿಜೆಪಿ ಶಾಸಕ ವಿಠಲ್ ಬೆಂಬಲ

ಬೆಳಗಾವಿ, ಸೆ.11- ಲೋಕಾಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿಯಾಗುವುದಾದರೆ ಅದು ಸಂತೋಷದ ವಿಚಾರ. ಅವರು ಪಕ್ಷತೀತವಾಗಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಬಿಜೆಪಿ ಶಾಸಕ ವಿಠಲ್ ಸೋಮಣ್ಣ ಹಲಗೇಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿಯಾದರೆ, ಅದರಲ್ಲೂ ನಮ ಜಿಲ್ಲೆಯವರಾದರೆ ಪಕ್ಷ ಬೇದ ಮರೆತು, ಅಭಿವೃದ್ದಿ ಕೆಲಸಗಳಾಗುತ್ತವೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ. ಅವರಿಗೆ ಅವಕಾಶ ಸಿಗುವ ನಿರೀಕ್ಷೆಯಿದೆ ಎಂದರು. ಸತೀಶ್ ಜಾರಕಿಹೊಳಿ ನಮಗೂ ಆತಿಯರಾಗಿರುವುದರಿಂದ ಅವರು … Continue reading ಸಿಎಂ ಆಗುವುದಾದರೆ ಸತೀಶ್ ಜಾರಕಿಹೊಳಿಯವರನ್ನು ಬೆಂಬಲಿಸುತ್ತೇವೆ : ಬಿಜೆಪಿ ಶಾಸಕ ವಿಠಲ್ ಬೆಂಬಲ