ಮೋದಿಯವರೇ ಮಣಿಪುರಕ್ಕೆ ಯಾವಾಗ ಭೇಟಿ ನೀಡ್ತೀರಾ..? : ಕಾಂಗ್ರೆಸ್ ಪ್ರಶ್ನೆ

ನವದೆಹಲಿ, ಸೆ 3 (ಪಿಟಿಐ) – ಪ್ರಧಾನಿ ನರೇಂದ್ರ ಮೋದಿ ಅವರು ಬ್ರೂನೈ ಮತ್ತು ಸಿಂಗಾಪುರಕ್ಕೆ ಭೇಟಿ ನೀಡುತ್ತಿದ್ದಂತೆ ಕಾಂಗ್ರೆಸ್‌‍ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ವಿದೇಶಿ ವ್ಯಾಮೋಹದ ಪ್ರಧಾನಿಗಳು ಗಲಭೆ ಪೀಡಿತ ಮಣಿಪುರ ರಾಜ್ಯಕ್ಕೆ ಯಾವಾಗ ಮಾನವೀಯ ಭೇಟಿ ನೀಡುತ್ತಾರೆ ಎಂದು ಪ್ರಶ್ನಿಸಿದೆ. ಅಸ್ತಿತ್ವದಲ್ಲಿರುವ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಬಲಪಡಿಸಲು ಸುಲ್ತಾನ್‌ ಹಾಜಿ ಹಸನಲ್‌ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೆಪ್ಟೆಂಬರ್‌ 3-4 ರಂದು ಬ್ರೂನೈಗೆ ಭೇಟಿ ನೀಡುತ್ತಿದ್ದಾರೆ. ಅವರ ಸಿಂಗಾಪುರದ … Continue reading ಮೋದಿಯವರೇ ಮಣಿಪುರಕ್ಕೆ ಯಾವಾಗ ಭೇಟಿ ನೀಡ್ತೀರಾ..? : ಕಾಂಗ್ರೆಸ್ ಪ್ರಶ್ನೆ