ಕೊಲೆಯಾದ ರೇಣುಕಾಸ್ವಾಮಿ ಯಾರು..? ಹಿನ್ನೆಲೆ ಏನು..?

ಬೆಂಗಳೂರು : ನಟ ದರ್ಶನ್ ಹಾಗೂ ಅವರ ಹಿಂಬಾಲಕರಿಂದ ಕೊಲೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯ ನಿವಾಸಿ, ಬೆಸ್ಕಾಂ ನಿವೃತ್ತ ಉದ್ಯೋಗಿ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ ರೇಣುಕಾಸ್ವಾಮಿ. ಎರಡು ವರ್ಷದ ಹಿಂದೆಯಷ್ಟೇ ರೇಣುಕಾಸ್ವಾಮಿ ವಿವಾಹವಾಗಿದ್ದು, ಪತ್ನಿ ಸಹನಾ ಈಗ 3 ತಿಂಗಳ ಗರ್ಭಿಣಿ. ರೇಣುಕಾಸ್ವಾಮಿ ಮೆಡಿಕಲ್‌ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದರು. ದರ್ಶನ್‌ ಬಾಳಿನಲ್ಲಿ ಪವಿತ್ರ ಇರುವುದು ಇಷ್ಟವಿರಲಿಲ್ಲ. ಹಾಗಾಗಿ ದರ್ಶನ್‌ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ನಟಿ ಪವಿತ್ರಾ ಗೌಡಗೆ ದರ್ಶನ್‌ ಸಂಸಾರ ಹಾಳು ಮಾಡದೆ ಅವರಿಂದ … Continue reading ಕೊಲೆಯಾದ ರೇಣುಕಾಸ್ವಾಮಿ ಯಾರು..? ಹಿನ್ನೆಲೆ ಏನು..?