ಚನ್ನಪಟ್ಟಣ ಉಪಚುನಾವಣೆಯಲ್ಲಿ ತೊಡೆತಟ್ಟಲಿರುವ “ಮೈತ್ರಿ ವೀರ” ಯಾರು..?

ಬೆಂಗಳೂರು,ಜೂ.28- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯದ ಗಮನ ಸೆಳೆಯುತ್ತಿದ್ದು, ಬಿಜೆಪಿ ಜೆಡಿಎಸ್‌‍ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌‍ ಮೈತ್ರಿಯು ಕ್ಷೇತ್ರದಲ್ಲಿ ಪಕ್ಷದ ಚಿಹ್ನೆ ವಿನಿಮಯ ಮಾಡುವ ಹೊಸ ತಂತ್ರಗಾರಿಕೆ ಹೆಣೆದಿದೆ. ಇದರಿಂದಾಗಿ ಈ ಕ್ಷೇತ್ರಕ್ಕೆ ಜೆಡಿಎಸ್‌‍ ಪಕ್ಷದ ಚಿಹ್ನೆ ದೊರೆಯುತ್ತಿರುವುದು ಬಹುತೇಕ ಫಿಕ್ಸ್ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಈಗ ರಾಜ್ಯದ ಜನರ ಕಣ್ಣು ಉಪ ಚುನಾವಣೆಯ ಮೇಲೆ … Continue reading ಚನ್ನಪಟ್ಟಣ ಉಪಚುನಾವಣೆಯಲ್ಲಿ ತೊಡೆತಟ್ಟಲಿರುವ “ಮೈತ್ರಿ ವೀರ” ಯಾರು..?