ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಲು ಸೂಚಿಸಿದ್ದ ಪ್ರಭಾವಿ ಸಚಿವ ಯಾರು..?

ಬೆಂಗಳೂರು,ಆ.28- ಪ್ರಭಾವಿ ಸಚಿವರ ಸೂಚನೆ ಮೇರೆಗೆ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ರಾಜಾತಿಥ್ಯ ನೀಡಿದ್ದಾರೆಂದು ತಿಳಿದುಬಂದಿದೆ. ಈ ಪ್ರಭಾವಿ ಸಚಿವರು ದರ್ಶನ್ನನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಜೈಲಿನ ಅಧಿಕಾರಿಗಳಿಗೇ ಮೌಖಿಕವಾಗಿ ತಿಳಿಸಿದ್ದರೆಂದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ಗೆ ಹೆಚ್ಚಿನ ಸವಲತ್ತುಗಳನ್ನು ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡಿರುವುದು ಇದೀಗ ಬಹಿರಂಗಗೊಂಡಿದೆ. ಜೈಲಿನ ಒಳಗಡೆ ಖೈದಿಗಳಿಗೆ ಹಾಗೂ ವಿಚಾರಣಾಧೀನ ಖೈದಿಗಳಿಗೆ ಯಾವುದೇ ವಸ್ತು ನೀಡಬೇಕಾದರೂ ಜೈಲಿನ ಉನ್ನತ ಅಧಿಕಾರಿಗಳ ಅನುಮತಿ ಬೇಕು. ಚೇರು, ಟಿಪಾಯಿ, ಹಾಸಿಗೆ, ಮಂಚ … Continue reading ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಲು ಸೂಚಿಸಿದ್ದ ಪ್ರಭಾವಿ ಸಚಿವ ಯಾರು..?