“ಮುಡಾ ಹಗರಣದ ಕಿಂಗ್‌ಪಿನ್‌ ಭೈರತಿ ಸುರೇಶ್‌ ಇನ್ನೂ ಏಕೆ ಅರೆಸ್ಟ್ ಆಗಿಲ್ಲ..?”

ಬೆಂಗಳೂರು,ಆ.3- ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಬಹುಕೋಟಿ ಅಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರೇ ಇದರ ಕಿಂಗ್‌ಪಿನ್‌. ಅವನನ್ನು ಏಕೆ ಬಂಧಿಸಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ ಅಂದಾಜು ನಾಲ್ಕು ಸಾವಿರ ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದರ ಸೂತ್ರಧಾರ ಭೈರತಿ ಸುರೇಶ್‌. ಅವನು ಏಕೆ ಹೊರಗಡೆ ಇದ್ದ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಸರ್ಕಾರ ಈತನನ್ನು ಏಕೆ ಬಂಧಿಸಿಲ್ಲ? ಎಂದು ಪ್ರಶ್ನೆ ಮಾಡಿದರು. ಮಹರ್ಷಿ ವಾಲೀಕಿ … Continue reading “ಮುಡಾ ಹಗರಣದ ಕಿಂಗ್‌ಪಿನ್‌ ಭೈರತಿ ಸುರೇಶ್‌ ಇನ್ನೂ ಏಕೆ ಅರೆಸ್ಟ್ ಆಗಿಲ್ಲ..?”