ಜೈಲಲ್ಲಿರುವ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ ಮತ್ತು ನಟ ವಿನೋದ ಪ್ರಭಾಕರ್

ಬೆಂಗಳೂರು, ಜೂ.24- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನೋಡಲು ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ವಿನೋದ ಪ್ರಭಾಕರ್ ಅವರು ಜೈಲಿಗೆ ಆಗಮಿಸಿದ್ದರು. ಜೈಲಿನಲ್ಲಿರುವ ತಮ ಪತಿಯನ್ನು ಭೇಟಿ ಮಾಡಲು ಆಗಮಿಸಿದ್ದ ವಿಜಯಲಕ್ಷ್ಮೀ ಹಾಗೂ ದರ್ಶನ್ ಪುತ್ರ ಮಾಧ್ಯಮದವರ ಕ್ಯಾಮೆರಾಗಳನ್ನು ನೋಡಿ ತುಸು ದೂರದಲ್ಲೇ ಕಾರು ನಿಲ್ಲಿಸಿದ್ದರು.ಅಲ್ಲಿಗೆ ತೆರಳಿದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ಅವರನ್ನು ಜೈಲಿನ ಬಳಿ ಕರೆದೊಯ್ದು ಜೈಲಿನ ಒಳಗೆ ಪ್ರವೇಶಿಸಲು ಅವಕಾಶ … Continue reading ಜೈಲಲ್ಲಿರುವ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ ಮತ್ತು ನಟ ವಿನೋದ ಪ್ರಭಾಕರ್