ನಾಡೋಜ ಹಂಪ ನಾಗರಾಜಯ್ಯ ಅವರಿಗೆ ದಸರಾ ಉದ್ಘಾಟನೆ ಭಾಗ್ಯ

ಮೈಸೂರು, ಸೆ.20- ಹೆಸರಾಂತ ಸಾಹಿತಿ ಹಂಪನಾಗರಾಜಯ್ಯ ಅವರನ್ನು ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಸರಾ ಉದ್ಘಾಟನೆಗೆ ಗಣ್ಯರನ್ನು ಆಯ್ಕೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಚಿವ ಸಂಪುಟ ಸಭೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ನನಗೆ ಅವಕಾಶ ನೀಡಿತ್ತು. ಅದರ ಅನ್ವಯ ಹಂಪನಾಗರಾಜಯ್ಯ ಅವರನ್ನು ಆಹ್ವಾನಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ರಾಜ್ಯಾದ್ಯಂತ 60 ಸಾವಿರಕ್ಕೂ ಹೆಚ್ಚು ಗಣಪತಿ ಉತ್ಸವಗಳು ನಡೆದಿವೆ. ಅದರಲ್ಲಿ ನಾಗಮಂಗಲ ಮತ್ತು … Continue reading ನಾಡೋಜ ಹಂಪ ನಾಗರಾಜಯ್ಯ ಅವರಿಗೆ ದಸರಾ ಉದ್ಘಾಟನೆ ಭಾಗ್ಯ