“ಜೆಡಿಎಸ್‌‍ಗೆ ಮರುಜನ್ಮ ಕೊಟ್ಟಿದ್ದೇವೆ” ಎಂದ ಯತ್ನಾಳ್‌ಗೆ ಕುಮಾರಸ್ವಾಮಿ ತಿರುಗೇಟು

ಮಂಡ್ಯ, ಅ.19– ಯಾರಿಗೆ ಯಾರು ಮರುಜನ ಕೊಟ್ಟಿದ್ದಾರೆ ಎಂಬ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಲು ಆಗುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್‌‍ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಯತ್ನಾಳ್‌ ಹೇಳಿಕೆಗೆ ಅವರು ಟಾಂಗ್‌ ಕೊಟ್ಟಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವ ರೀತಿ ಶಕ್ತಿ ತುಂಬಿದೆ ಎಂಬ ಚರ್ಚೆಯನ್ನು ಈಗ ಮಾಡಿದರೆ ಉಪಯೋಗವಾಗುವುದಿಲ್ಲ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಬೀದಿಯಲ್ಲಿ ನಿಂತು ಅದರ ಬಗ್ಗೆ ಚರ್ಚೆಮಾಡುವ … Continue reading “ಜೆಡಿಎಸ್‌‍ಗೆ ಮರುಜನ್ಮ ಕೊಟ್ಟಿದ್ದೇವೆ” ಎಂದ ಯತ್ನಾಳ್‌ಗೆ ಕುಮಾರಸ್ವಾಮಿ ತಿರುಗೇಟು