ಲೋಕಸಭಾ ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ‘ಪವರ್’ ಪ್ರದರ್ಶನ

ಬೆಂಗಳೂರು,ಮಾ.14- ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮಗೆ ಕೊಡಬಾರದ ಸಂಕಷ್ಟಗಳನ್ನು ಕೊಟ್ಟಿದ್ದ ಹಲವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪವರ್ ಏನೆಂಬುದನ್ನು ಸಾಬೀತುಪಡಿಸಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕೇಂದ್ರ ಬಿಜೆಪಿ ವರಿಷ್ಠರು ಪ್ರಕಟಿಸಿದ 20 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಕೆಲವು ಹೊರತುಪಡಿಸಿದರೆ, ಬಹುತೇಕ ಆಯ್ಕೆಯಲ್ಲಿ ಯಡಿಯೂರಪ್ಪ ಕೃಪಾಕಟಾಕ್ಷ ಇರುವುದು ಸ್ಪಷ್ಟವಾಗಿ ಗೋಚರಿಸಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಪತನವಾದ ನಂತರ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದ ಯಡಿಯೂರಪ್ಪನವರಿಗೆ ಹಲವಾರು ರೀತಿಯ ಸಂಕಷ್ಟಗಳು … Continue reading ಲೋಕಸಭಾ ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ‘ಪವರ್’ ಪ್ರದರ್ಶನ