ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಏ.30- ಹಾಸನದ ಸಂಸದ ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಯುವ ಕಾಂಗ್ರೆಸ್‌‍ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌‍, ಕಾರ್ಯಾಧ್ಯಕ್ಷ ಮಂಜುನಾಥ್‌ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಇಂದು ಬೆಳಗ್ಗೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲ ಕಾರ್ಯಕರ್ತರು ಪಕ್ಷದ ಕಾರ್ಯಾಲಯದ ಒಳಗೆ ನುಸುಳಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ಹಂತದಲ್ಲಿ … Continue reading ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ