ಕಾಮಗಾರಿಗಾಗಿ ತೋಡಿದ್ದ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರ ಸಾವು, ಎಫ್ಐಆರ್ ದಾಖಲು

ಬೆಂಗಳೂರು, ಏ.15- ಬಿಡಬ್ಲ್ಯೂಎಸ್‌ಎಸ್‌ಬಿ ಕಾಮಗಾರಿಗಾಗಿ ತೋಡಿದ್ದ ಗುಂಡಿಗೆ ದ್ವಿಚಕ್ರವಾಹನ ಸವಾರ ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೈಕ್ ಸವಾರ, ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಾಗಿದೆ. ಕೊಮ್ಮಘಟ್ಟ ಸರ್ಕಲ್ನಲ್ಲಿ ಬಿಡಬ್ಲ್ಯೂಎಸ್ಎಸ್ಬಿ ಪೈಪ್ ಆಳವಡಿಕೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ತೋಡಲಾಗಿದೆ. ಈ ಸ್ಥಳಕ್ಕೆ ಬ್ಯಾರಿಕೇಡ್ ಸಹ ಅಳವಡಿಸಿ ಸಂಚಾರಿ ಫಲಕ ಹಾಕಲಾಗಿದೆ. ಕೋಮಘಟ್ಟದಲ್ಲೇ ಗುಜುರಿ ವ್ಯಾಪಾರ ಮಾಡುವ ಜೆಜೆ ನಗರದ ಸದ್ದಾಂಪಾಷ … Continue reading ಕಾಮಗಾರಿಗಾಗಿ ತೋಡಿದ್ದ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರ ಸಾವು, ಎಫ್ಐಆರ್ ದಾಖಲು