ಮೈಸೂರು,ಜು.24-ಮಧ್ಯರಾತ್ರಿ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ರಸ್ತೆಯ 10ನೇ ಕ್ರಾಸ್ನಲ್ಲಿ ಮಧ್ಯರಾತ್ರಿ ಯುವಕರ ಗುಂಪು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಕೂಗಾಡುತ್ತಾ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದರು.
ಈ ಸಂಬಂಧ ಬಂದ ದೂರಿನ ಮೇರೆಗೆ ನಗರದ ಕೆ.ಆರ್ಠಾಣೆ ಪೊಲೀಸರು 5 ಮಂದಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
- ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕ ಪಡಬೇಕಾಗಿಲ್ಲ : ಸಚಿವ ಚಲುವರಾಯಸ್ವಾಮಿ
- ಕ್ಷುಲ್ಲಕ ವಿಚಾರಕ್ಕೆ ಕಿರಿಕ್ : ಹಲ್ಲೆಗೊಳಗಾಗಿದ್ದ ಫುಡ್ ಡೆಲಿವರಿ ಬಾಯ್ ಸಾವು
- ಇತಿಹಾಸದಲ್ಲೇ ಇದೇ ಮೊದಲು : ಮಹಿಳಾ ಚೆಸ್ ವಿಶ್ವಕಪ್ ಫಿನಾಲೆಯಲ್ಲಿ ಭಾರತೀಯರು ಮುಖಾಮುಖಿ
- ರಾಜ್ಯಸಭಾ ಸದಸ್ಯರಾಗಿ ನಟ ಕಮಲಹಾಸನ್ ಪ್ರಮಾಣ ವಚನ ಸ್ವೀಕಾರ
- ಚುನಾವಣಾ ಆಯೋಗದ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ